27.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ದ. ಕ. ಜಿಲ್ಲೆಯ ಪುತ್ತೂರು, ಸುಳ್ಯ., ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಭಾಗಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ ಇದೆ.
ಮಡಿಕೇರಿ, ಸಕ್ಲೇಶ್ಪುರ, ಗುಂಡ್ಲುಪೇಟೆ, ಮೂಡಿಗೆರೆ, ಶ್ರಿಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಶಿವಮೊಗ್ಗ, ಸಾಗರ, ಸಿದ್ಧಾಪುರ, ಶಿರಸಿ, ಹಾವೇರಿ ಸುತ್ತಮುತ್ತ ಪ್ರದೇಶಗಳಲ್ಲಿ ಹಾಗೂ ಧಾರವಾಡ ಮತ್ತು ಬೆಳಗಾಂ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel