ವೆದರ್‌ ಮಿರರ್‌ | 25 -10 -2022 | ರಾಜ್ಯದಾದ್ಯಂತ ಒಣ ಹವೆ |

October 25, 2022
11:23 AM

26.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದು, ಇನ್ನೊಂದು ದಿನದಲ್ಲಿ ತನ್ನ ಪ್ರಭಾವವನ್ನು ಸಂಪೂರ್ಣ ಕಳೆದುಕೊಳ್ಳಲಿದೆ. ಈಗಿನ ಪರಿಸ್ಥಿತಿಯಂತೆ ಗುಜರಾತ್ ಹಾಗೂ ಓಮನ್ ಮಧ್ಯೆ ಬಹಿರ್ಮುಖಿ ತಿರುಗುವಿಕೆ ಕಾರಣದಿಂದ (anti cyclone) ಗುಜರಾತ್, ರಾಜಸ್ಥಾನ ಕಡೆಯಿಂದ ಶುಷ್ಕ ಗಾಳಿ ದಕ್ಷಿಣ ಕಡೆಗೆ ಬೀಸುತ್ತಿದೆ.

ಈಗಿನ ಪ್ರಕಾರ 27 ರಿಂದ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ದಕ್ಷಿಣದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಿನ ಕಳೆದಂತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ. ಆದರೆ ಈಗಿನ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಭಾವ ಹೀಗೆ ಇದ್ದರೆ ಹಿಂಗಾರು ಮಳೆ ಮುಂದಕ್ಕೆ ಹೋಗಬಹುದು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror