ವೆದರ್‌ ಮಿರರ್‌ | 25 -10 -2022 | ರಾಜ್ಯದಾದ್ಯಂತ ಒಣ ಹವೆ |

October 25, 2022
11:23 AM

26.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಚಂಡಮಾರುತವು ಶಿಥಿಲಗೊಳ್ಳುತ್ತಿದ್ದು, ಇನ್ನೊಂದು ದಿನದಲ್ಲಿ ತನ್ನ ಪ್ರಭಾವವನ್ನು ಸಂಪೂರ್ಣ ಕಳೆದುಕೊಳ್ಳಲಿದೆ. ಈಗಿನ ಪರಿಸ್ಥಿತಿಯಂತೆ ಗುಜರಾತ್ ಹಾಗೂ ಓಮನ್ ಮಧ್ಯೆ ಬಹಿರ್ಮುಖಿ ತಿರುಗುವಿಕೆ ಕಾರಣದಿಂದ (anti cyclone) ಗುಜರಾತ್, ರಾಜಸ್ಥಾನ ಕಡೆಯಿಂದ ಶುಷ್ಕ ಗಾಳಿ ದಕ್ಷಿಣ ಕಡೆಗೆ ಬೀಸುತ್ತಿದೆ.

ಈಗಿನ ಪ್ರಕಾರ 27 ರಿಂದ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ದಕ್ಷಿಣದ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಿನ ಕಳೆದಂತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ. ಆದರೆ ಈಗಿನ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಭಾವ ಹೀಗೆ ಇದ್ದರೆ ಹಿಂಗಾರು ಮಳೆ ಮುಂದಕ್ಕೆ ಹೋಗಬಹುದು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!
June 8, 2025
7:25 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group