31.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ, ಹೊರನಾಡು, ಶೃಂಗೇರಿ, ಕೊಪ್ಪ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಸುಬ್ರಹ್ಮಣ್ಯ, ಸುಳ್ಯ ಮತ್ತು ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಉಳಿದ ದ. ಕ. ಮತ್ತು ಉಡುಪಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ತುಮಕೂರು, ಬೆಂಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…