09.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆಯ ಮುನ್ಸೂಚನೆ ಇದೆ.
ಚಾಮರಾಜನಗರ ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದರೆ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಾಗಲೇ ಶ್ರೀಲಂಕಾ ಪೂರ್ವ ಕರಾವಳಿ ಸಮೀಪ ವಾಯುಭಾರ ಕುಸಿತ ಉಂಟಾಗಿದ್ದು, ಈಗಿನ ಪ್ರಕಾರ ನವೆಂಬರ್ 11 ಅಥವಾ 12ರಂದು ತಮಿಳುನಾಡಿನ ವೇಲಂಕಣಿ, ನಾಗಪಟ್ಟಿನಮ್ ಕರಾವಳಿಗೆ ತಲಪುವ ಸಾಧ್ಯತೆ ಇದೆ.
ಇದರ ಪರಿಣಾಮದಿಂದ ರಾಜ್ಯದಾದ್ಯಂತ ತಾತ್ಕಾಲಿಕವಾಗಿ ಒಣ ಮುಂದುವರಿಯಲಿದ್ದು ನವೆಂಬರ್ 12ರಿಂದ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…