Advertisement
ವೆದರ್ ಮಿರರ್

ವೆದರ್‌ ಮಿರರ್‌ | 10.11.2022 | ರಾಜ್ಯದ ಹಲವೆಡೆ ಸಂಜೆ ಮೋಡ ಕವಿದ ವಾತಾವರಣ

Share

11.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಭಾಗಗಳಲ್ಲಿ ಒಣ ಹವೆ ಇರಲಿದ್ದು ಸಂಜೆ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆಯ ವೇಳೆಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನವೆಂಬರ್ 12ರಂದು ತಮಿಳುನಾಡಿನ ಕರಾವಳಿ ಮೂಲಕ ಭೂ ಪ್ರವೇಶಿಸಿ, 13 ರ ಸಂಜೆ ಅಥವಾ ರಾತ್ರಿ ಉತ್ತರ ಮಧ್ಯ ಕೇರಳ ಕರಾವಳಿಯ ಮೂಲಕ ಅರಬ್ಬಿ ಸಮುದ್ರ ಪ್ರವೇಶಿಸಲಿದೆ. ಮತ್ತೆ ಪ್ರಬಲಗೊಂಡು ಯೆಮನ್ ಕರಾವಳಿ ತನಕ ಸಾಗುವ ಲಕ್ಷಣಗಳಿವೆ.

ಇದರ ಪರಿಣಾಮದಿಂದ ನವೆಂಬರ್ 11ರ ಸಂಜೆಯಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ, 12ರಿಂದ ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ.

ಈಗನ ಪ್ರಕಾರ ನವೆಂಬರ್ 15ರಂದು ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿರುವುದರಿಂದ ಮತ್ತೆ ಮಳೆ ಕಡಿಮೆಯಾಗಿ ಛಳಿ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

19 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago