12.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗು, ಶೃಂಗೇರಿ, ಕುದುರೆಮುಖ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಡ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ನವೆಂಬರ್ 12 ಮತ್ತು 13ರಂದು ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದರೆ. 14 ಮತ್ತು 15 ರಂದು ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಈ ಮಧ್ಯೆ ನವೆಂಬರ್ 15ರಿಂದ ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ನವೆಂಬರ್ 16ರಿಂದ ರಾಜ್ಯದಾದ್ಯಂತ ಮತ್ತೆ ಒಣ ಹವೆ ಚಳಿ ಆರಂಭವಾಗುವ ಲಕ್ಷಣಗಳಿವೆ.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…