14.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ, ಕಾಸರಗೋಡು – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಉಡುಪಿಯ ಅಲ್ಲಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಶೃಂಗೇರಿ, ಬಾಳೆಹೊನ್ನೂರು, ಕುದುರೆಮುಖ, ಕೊಪ್ಪಳ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾಸನ, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಹಾಗೂ ಕೇರಳ ಮೂಲಕ ಚಲಿಸಿ ಅರಬ್ಬಿ ಸಮುದ್ರಕ್ಕೆ ಕಾಲಿಟ್ಟಿದೆ. ಇದರ ಪರಿಣಾಮದಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಪ್ರಭಾವಿತಗೊಳ್ಳಬಹುದಾದರೂ ವಾತಾವರಣದ ಉಷ್ಣತೆ ಏರಿಕೆಯಾಗದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.ವಾತಾವರಣದ ಉಷ್ಣಾಂಶ ತೀವ್ರ ಇಳಿಕೆಯಿಂದ ಮೋಡಗಳ ಸ್ಥರ ವಿಸ್ತರಣೆಯಾಗಬಹುದು. ಇದರಿಂದ ನಿರೀಕ್ಷಿತ ಪ್ರಮಾಣದ ಮಳೆಯಾಗದಿರಬಹುದು.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…