14.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ, ಕಾಸರಗೋಡು – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಉಡುಪಿಯ ಅಲ್ಲಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಶೃಂಗೇರಿ, ಬಾಳೆಹೊನ್ನೂರು, ಕುದುರೆಮುಖ, ಕೊಪ್ಪಳ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾಸನ, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಹಾಗೂ ಕೇರಳ ಮೂಲಕ ಚಲಿಸಿ ಅರಬ್ಬಿ ಸಮುದ್ರಕ್ಕೆ ಕಾಲಿಟ್ಟಿದೆ. ಇದರ ಪರಿಣಾಮದಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಪ್ರಭಾವಿತಗೊಳ್ಳಬಹುದಾದರೂ ವಾತಾವರಣದ ಉಷ್ಣತೆ ಏರಿಕೆಯಾಗದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.ವಾತಾವರಣದ ಉಷ್ಣಾಂಶ ತೀವ್ರ ಇಳಿಕೆಯಿಂದ ಮೋಡಗಳ ಸ್ಥರ ವಿಸ್ತರಣೆಯಾಗಬಹುದು. ಇದರಿಂದ ನಿರೀಕ್ಷಿತ ಪ್ರಮಾಣದ ಮಳೆಯಾಗದಿರಬಹುದು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…