ವೆದರ್‌ ಮಿರರ್‌ | 17.11.2022 | ರಾಜ್ಯಾದ್ಯಂತ ಒಣಹವೆ ಮುಂದುವರಿಕೆ | ನ 21 ರಿಂದ ಅಲ್ಲಲ್ಲಿ ಮಳೆ ಸಾಧ್ಯತೆ |

November 17, 2022
2:18 PM

18.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ನವೆಂಬರ್ 19ರ ತನಕ ಒಣ ಹವೆ ಹಾಗೂ ಛಳಿಯ ವಾತಾವರಣ ಇರಲಿದೆ.

ಈ ಮೊದಲೆ ನಿರೀಕ್ಷಿಸಿದಂತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ನವೆಂಬರ್ 20ರಂದು ತಮಿಳುನಾಡಿನ ವೇಲಂಕಣಿ, ಪಾಂಡಿಚೇರಿ ಮಧ್ಯ ಪ್ರವೇಶಿಸಲಿದೆ. ಇದೇ ವೇಳೆಗೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ನವೆಂಬರ್ 21ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ನವೆಂಬರ್ 26ರ ತನಕ ಮಳೆಯ ಮುನ್ಸೂಚನೆ ಇದೆ. ಆಮೇಲೆ ಒಣ ಹವೆ ಮುಂದುವರಿಯಲಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror