18.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ನವೆಂಬರ್ 19ರ ತನಕ ಒಣ ಹವೆ ಹಾಗೂ ಛಳಿಯ ವಾತಾವರಣ ಇರಲಿದೆ.
ಈ ಮೊದಲೆ ನಿರೀಕ್ಷಿಸಿದಂತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ನವೆಂಬರ್ 20ರಂದು ತಮಿಳುನಾಡಿನ ವೇಲಂಕಣಿ, ಪಾಂಡಿಚೇರಿ ಮಧ್ಯ ಪ್ರವೇಶಿಸಲಿದೆ. ಇದೇ ವೇಳೆಗೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ನವೆಂಬರ್ 21ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ನವೆಂಬರ್ 26ರ ತನಕ ಮಳೆಯ ಮುನ್ಸೂಚನೆ ಇದೆ. ಆಮೇಲೆ ಒಣ ಹವೆ ಮುಂದುವರಿಯಲಿದೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…