18.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ನವೆಂಬರ್ 19ರ ತನಕ ಒಣ ಹವೆ ಹಾಗೂ ಛಳಿಯ ವಾತಾವರಣ ಇರಲಿದೆ.
ಈ ಮೊದಲೆ ನಿರೀಕ್ಷಿಸಿದಂತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ನವೆಂಬರ್ 20ರಂದು ತಮಿಳುನಾಡಿನ ವೇಲಂಕಣಿ, ಪಾಂಡಿಚೇರಿ ಮಧ್ಯ ಪ್ರವೇಶಿಸಲಿದೆ. ಇದೇ ವೇಳೆಗೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ನವೆಂಬರ್ 21ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ನವೆಂಬರ್ 26ರ ತನಕ ಮಳೆಯ ಮುನ್ಸೂಚನೆ ಇದೆ. ಆಮೇಲೆ ಒಣ ಹವೆ ಮುಂದುವರಿಯಲಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…