03.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕುದುರೆಮುಖ, ಶೃಂಗೇರಿ, ತೀರ್ಥಹಳ್ಳಿ, ಕೊಪ್ಪ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಸಹ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಕರ್ನಾಟಕದ ಮೋಡದ ವಾತಾವರಣವು ಡಿ. 4ರ ತನಕ ಮುಂದುವರಿಯುವ ಸಾಧ್ಯತೆ ಇದ್ದು, 5 ಮತ್ತು 6 ರಂದು ಸ್ವಚ್ಛವಾಗಿರುವ ಸಾಧ್ಯತೆ ಇದೆ.
ಡಿ.7ರಿಂದ ತಮಿಳುನಾಡಿಗೆ ಅಪ್ಪಳಿಸಲಿರುವ ಚಂಡಮಾರುತದ ಪ್ರಭಾವದಿಂದ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್…
ಪೆಟ್ರೋಲಿಯಂ ಸಂಸ್ಥೆಗಳ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ತಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು…
ಸಂಸದ ಬ್ರಿಜೇಶ್ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…
ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…
2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…