ವೆದರ್‌ ಮಿರರ್‌ | 17-12-2022 | ರಾಜ್ಯದಾದ್ಯಂತ ಒಣ ಹವೆ | ವಾಯುಭಾರ ಕುಸಿತ ಪರಿಣಾಮ ಡಿ.21 ರಿಂದ ಅಲ್ಲಲ್ಲಿ ಮಳೆ ಸಾಧ್ಯತೆ |

December 17, 2022
11:25 AM

18. 12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

Advertisement

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು 19 ಅಥವಾ 20ರಂದು ದಕ್ಷಿಣ ಶ್ರೀಲಂಕಾ ಕರಾವಳಿ ಸಮೀಪ ಬಂದು ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸಿ ಡಿಸೆಂಬರ್ 21 ಅಥವಾ 22ರಂದು ತಮಿಳುನಾಡು ಕರಾವಳಿಗೆ ತಲುಪುವ ಸಾಧ್ಯತೆ ಇದೆ. ಪರಿಣಾಮವಾಗಿ ಡಿಸೆಂಬರ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, 21 ಹಾಗೂ 22 ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕುಂಭಮೇಳ | ಪ್ರಯಾಗದೆಡೆಗೆ ಸೆಳೆದ ಅದ್ಭುತ ಶಕ್ತಿ ಯಾವುದು..? |
March 2, 2025
7:18 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಹವಾಮಾನ ವರದಿ | 01-03-2025 | ಕರಾವಳಿ ಜಿಲ್ಲೆಯ ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮಾ.4 ರಂದು ಕೂಡಾ ತುಂತುರು ಮಳೆ ನಿರೀಕ್ಷೆ |
March 1, 2025
2:22 PM
by: ಸಾಯಿಶೇಖರ್ ಕರಿಕಳ
ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |
March 1, 2025
7:30 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror