Advertisement
ವೆದರ್ ಮಿರರ್

Weather Mirror | ಸುಳ್ಯ ಸುತ್ತ ಮುತ್ತ ಉತ್ತಮ ಮಳೆ

Share
ವಿವಿದೆಡೆ ಬಿದ್ದ ಮಳೆಯ ಪ್ರಮಾಣವೆಷ್ಟು ?
Advertisement

ಬುಧವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ಕೆಲವು ಕಡೆ  ಗುಡುಗು ಸಹಿತ ಚೆನ್ನಾಗಿ ಮಳೆ ಸುರಿದಿದೆ.
ಸುಳ್ಯ ನಗರದಲ್ಲಿ ಗರಿಷ್ಟ 49 ಮಿ.ಮೀ. , ದೊಡ್ಡತೋಟ 39, ಮುಳ್ಯ-ಅಜ್ಜಾವರ 38,  ಚೊಕ್ಕಾಡಿ 23, ತೊಡಿಕಾನ, ಕೊಲ್ಲಮೊಗ್ರ ತಲಾ 14, ಅಯ್ಯನಕಟ್ಟೆ 10, ಹರಿಹರ-ಮಲ್ಲಾರ 09, ಎಣ್ಮೂರು 08, ಬಾಳಿಲ 07, ಮೆಟ್ಟಿನಡ್ಕ, ಕಲ್ಮಡ್ಕ,  ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು ತಲಾ ತಲಾ 04 ಉಳಿದಂತೆ  ಪುತ್ತೂರು ತಾಲೂಕಿನ ಮುಂಡೂರು 20,  ಬೆಳ್ತಂಗಡಿಯ ಇಳಂತಿಲ-ಕೈಲಾರು 17,  ಬಂಟ್ವಾಳ ತಾಲೂಕಿನ ಮಂಚಿ 06 ಹಾಗೂ  ಮಡಿಕೇರಿಯ ಎಂ ಚೆಂಬುವಿನಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
ಉಳಿದ ಕಡೆ ದಾಖಲಾದ ಮಳೆ ಇನ್ನೂ ಕಡಿಮೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

19 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

19 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 day ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 days ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago