ವೆದರ್ ಮಿರರ್

Weather Mirror | ಸುಳ್ಯ ಸುತ್ತ ಮುತ್ತ ಉತ್ತಮ ಮಳೆ

Share
ವಿವಿದೆಡೆ ಬಿದ್ದ ಮಳೆಯ ಪ್ರಮಾಣವೆಷ್ಟು ?
Advertisement
Advertisement

ಬುಧವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ಕೆಲವು ಕಡೆ  ಗುಡುಗು ಸಹಿತ ಚೆನ್ನಾಗಿ ಮಳೆ ಸುರಿದಿದೆ.
ಸುಳ್ಯ ನಗರದಲ್ಲಿ ಗರಿಷ್ಟ 49 ಮಿ.ಮೀ. , ದೊಡ್ಡತೋಟ 39, ಮುಳ್ಯ-ಅಜ್ಜಾವರ 38,  ಚೊಕ್ಕಾಡಿ 23, ತೊಡಿಕಾನ, ಕೊಲ್ಲಮೊಗ್ರ ತಲಾ 14, ಅಯ್ಯನಕಟ್ಟೆ 10, ಹರಿಹರ-ಮಲ್ಲಾರ 09, ಎಣ್ಮೂರು 08, ಬಾಳಿಲ 07, ಮೆಟ್ಟಿನಡ್ಕ, ಕಲ್ಮಡ್ಕ,  ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು ತಲಾ ತಲಾ 04 ಉಳಿದಂತೆ  ಪುತ್ತೂರು ತಾಲೂಕಿನ ಮುಂಡೂರು 20,  ಬೆಳ್ತಂಗಡಿಯ ಇಳಂತಿಲ-ಕೈಲಾರು 17,  ಬಂಟ್ವಾಳ ತಾಲೂಕಿನ ಮಂಚಿ 06 ಹಾಗೂ  ಮಡಿಕೇರಿಯ ಎಂ ಚೆಂಬುವಿನಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
ಉಳಿದ ಕಡೆ ದಾಖಲಾದ ಮಳೆ ಇನ್ನೂ ಕಡಿಮೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

1 hour ago

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

21 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

22 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

23 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 day ago