Advertisement
ವೆದರ್ ಮಿರರ್

Weather Mirror | ಸುಳ್ಯ ಸುತ್ತ ಮುತ್ತ ಉತ್ತಮ ಮಳೆ

Share
ವಿವಿದೆಡೆ ಬಿದ್ದ ಮಳೆಯ ಪ್ರಮಾಣವೆಷ್ಟು ?

ಬುಧವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ಕೆಲವು ಕಡೆ  ಗುಡುಗು ಸಹಿತ ಚೆನ್ನಾಗಿ ಮಳೆ ಸುರಿದಿದೆ.
ಸುಳ್ಯ ನಗರದಲ್ಲಿ ಗರಿಷ್ಟ 49 ಮಿ.ಮೀ. , ದೊಡ್ಡತೋಟ 39, ಮುಳ್ಯ-ಅಜ್ಜಾವರ 38,  ಚೊಕ್ಕಾಡಿ 23, ತೊಡಿಕಾನ, ಕೊಲ್ಲಮೊಗ್ರ ತಲಾ 14, ಅಯ್ಯನಕಟ್ಟೆ 10, ಹರಿಹರ-ಮಲ್ಲಾರ 09, ಎಣ್ಮೂರು 08, ಬಾಳಿಲ 07, ಮೆಟ್ಟಿನಡ್ಕ, ಕಲ್ಮಡ್ಕ,  ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು ತಲಾ ತಲಾ 04 ಉಳಿದಂತೆ  ಪುತ್ತೂರು ತಾಲೂಕಿನ ಮುಂಡೂರು 20,  ಬೆಳ್ತಂಗಡಿಯ ಇಳಂತಿಲ-ಕೈಲಾರು 17,  ಬಂಟ್ವಾಳ ತಾಲೂಕಿನ ಮಂಚಿ 06 ಹಾಗೂ  ಮಡಿಕೇರಿಯ ಎಂ ಚೆಂಬುವಿನಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
ಉಳಿದ ಕಡೆ ದಾಖಲಾದ ಮಳೆ ಇನ್ನೂ ಕಡಿಮೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

4 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

5 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

21 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

1 day ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago