ಬುಧವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ಕೆಲವು ಕಡೆ ಗುಡುಗು ಸಹಿತ ಚೆನ್ನಾಗಿ ಮಳೆ ಸುರಿದಿದೆ.
ಸುಳ್ಯ ನಗರದಲ್ಲಿ ಗರಿಷ್ಟ 49 ಮಿ.ಮೀ. , ದೊಡ್ಡತೋಟ 39, ಮುಳ್ಯ-ಅಜ್ಜಾವರ 38, ಚೊಕ್ಕಾಡಿ 23, ತೊಡಿಕಾನ, ಕೊಲ್ಲಮೊಗ್ರ ತಲಾ 14, ಅಯ್ಯನಕಟ್ಟೆ 10, ಹರಿಹರ-ಮಲ್ಲಾರ 09, ಎಣ್ಮೂರು 08, ಬಾಳಿಲ 07, ಮೆಟ್ಟಿನಡ್ಕ, ಕಲ್ಮಡ್ಕ, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು ತಲಾ ತಲಾ 04 ಉಳಿದಂತೆ ಪುತ್ತೂರು ತಾಲೂಕಿನ ಮುಂಡೂರು 20, ಬೆಳ್ತಂಗಡಿಯ ಇಳಂತಿಲ-ಕೈಲಾರು 17, ಬಂಟ್ವಾಳ ತಾಲೂಕಿನ ಮಂಚಿ 06 ಹಾಗೂ ಮಡಿಕೇರಿಯ ಎಂ ಚೆಂಬುವಿನಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
ಉಳಿದ ಕಡೆ ದಾಖಲಾದ ಮಳೆ ಇನ್ನೂ ಕಡಿಮೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…