Advertisement
ವೆದರ್ ಮಿರರ್

Weather Mirror | ಸುಳ್ಯ ಸುತ್ತ ಮುತ್ತ ಉತ್ತಮ ಮಳೆ

Share
ವಿವಿದೆಡೆ ಬಿದ್ದ ಮಳೆಯ ಪ್ರಮಾಣವೆಷ್ಟು ?
Advertisement
Advertisement

ಬುಧವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ಕೆಲವು ಕಡೆ  ಗುಡುಗು ಸಹಿತ ಚೆನ್ನಾಗಿ ಮಳೆ ಸುರಿದಿದೆ.
ಸುಳ್ಯ ನಗರದಲ್ಲಿ ಗರಿಷ್ಟ 49 ಮಿ.ಮೀ. , ದೊಡ್ಡತೋಟ 39, ಮುಳ್ಯ-ಅಜ್ಜಾವರ 38,  ಚೊಕ್ಕಾಡಿ 23, ತೊಡಿಕಾನ, ಕೊಲ್ಲಮೊಗ್ರ ತಲಾ 14, ಅಯ್ಯನಕಟ್ಟೆ 10, ಹರಿಹರ-ಮಲ್ಲಾರ 09, ಎಣ್ಮೂರು 08, ಬಾಳಿಲ 07, ಮೆಟ್ಟಿನಡ್ಕ, ಕಲ್ಮಡ್ಕ,  ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು ತಲಾ ತಲಾ 04 ಉಳಿದಂತೆ  ಪುತ್ತೂರು ತಾಲೂಕಿನ ಮುಂಡೂರು 20,  ಬೆಳ್ತಂಗಡಿಯ ಇಳಂತಿಲ-ಕೈಲಾರು 17,  ಬಂಟ್ವಾಳ ತಾಲೂಕಿನ ಮಂಚಿ 06 ಹಾಗೂ  ಮಡಿಕೇರಿಯ ಎಂ ಚೆಂಬುವಿನಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
ಉಳಿದ ಕಡೆ ದಾಖಲಾದ ಮಳೆ ಇನ್ನೂ ಕಡಿಮೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

9 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

10 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

10 hours ago

ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…

10 hours ago

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

12 hours ago