ಬುಧವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ಕೆಲವು ಕಡೆ ಗುಡುಗು ಸಹಿತ ಚೆನ್ನಾಗಿ ಮಳೆ ಸುರಿದಿದೆ.
ಸುಳ್ಯ ನಗರದಲ್ಲಿ ಗರಿಷ್ಟ 49 ಮಿ.ಮೀ. , ದೊಡ್ಡತೋಟ 39, ಮುಳ್ಯ-ಅಜ್ಜಾವರ 38, ಚೊಕ್ಕಾಡಿ 23, ತೊಡಿಕಾನ, ಕೊಲ್ಲಮೊಗ್ರ ತಲಾ 14, ಅಯ್ಯನಕಟ್ಟೆ 10, ಹರಿಹರ-ಮಲ್ಲಾರ 09, ಎಣ್ಮೂರು 08, ಬಾಳಿಲ 07, ಮೆಟ್ಟಿನಡ್ಕ, ಕಲ್ಮಡ್ಕ, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು ತಲಾ ತಲಾ 04 ಉಳಿದಂತೆ ಪುತ್ತೂರು ತಾಲೂಕಿನ ಮುಂಡೂರು 20, ಬೆಳ್ತಂಗಡಿಯ ಇಳಂತಿಲ-ಕೈಲಾರು 17, ಬಂಟ್ವಾಳ ತಾಲೂಕಿನ ಮಂಚಿ 06 ಹಾಗೂ ಮಡಿಕೇರಿಯ ಎಂ ಚೆಂಬುವಿನಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
ಉಳಿದ ಕಡೆ ದಾಖಲಾದ ಮಳೆ ಇನ್ನೂ ಕಡಿಮೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…