Advertisement
ವೆದರ್ ಮಿರರ್

Weather Mirror | ಸುಳ್ಯ ಸುತ್ತ ಮುತ್ತ ಉತ್ತಮ ಮಳೆ

Share
ವಿವಿದೆಡೆ ಬಿದ್ದ ಮಳೆಯ ಪ್ರಮಾಣವೆಷ್ಟು ?

ಬುಧವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ಕೆಲವು ಕಡೆ  ಗುಡುಗು ಸಹಿತ ಚೆನ್ನಾಗಿ ಮಳೆ ಸುರಿದಿದೆ.
ಸುಳ್ಯ ನಗರದಲ್ಲಿ ಗರಿಷ್ಟ 49 ಮಿ.ಮೀ. , ದೊಡ್ಡತೋಟ 39, ಮುಳ್ಯ-ಅಜ್ಜಾವರ 38,  ಚೊಕ್ಕಾಡಿ 23, ತೊಡಿಕಾನ, ಕೊಲ್ಲಮೊಗ್ರ ತಲಾ 14, ಅಯ್ಯನಕಟ್ಟೆ 10, ಹರಿಹರ-ಮಲ್ಲಾರ 09, ಎಣ್ಮೂರು 08, ಬಾಳಿಲ 07, ಮೆಟ್ಟಿನಡ್ಕ, ಕಲ್ಮಡ್ಕ,  ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು ತಲಾ ತಲಾ 04 ಉಳಿದಂತೆ  ಪುತ್ತೂರು ತಾಲೂಕಿನ ಮುಂಡೂರು 20,  ಬೆಳ್ತಂಗಡಿಯ ಇಳಂತಿಲ-ಕೈಲಾರು 17,  ಬಂಟ್ವಾಳ ತಾಲೂಕಿನ ಮಂಚಿ 06 ಹಾಗೂ  ಮಡಿಕೇರಿಯ ಎಂ ಚೆಂಬುವಿನಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
ಉಳಿದ ಕಡೆ ದಾಖಲಾದ ಮಳೆ ಇನ್ನೂ ಕಡಿಮೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

17 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

17 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago