ಬುಧವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ಕೆಲವು ಕಡೆ ಗುಡುಗು ಸಹಿತ ಚೆನ್ನಾಗಿ ಮಳೆ ಸುರಿದಿದೆ.
ಸುಳ್ಯ ನಗರದಲ್ಲಿ ಗರಿಷ್ಟ 49 ಮಿ.ಮೀ. , ದೊಡ್ಡತೋಟ 39, ಮುಳ್ಯ-ಅಜ್ಜಾವರ 38, ಚೊಕ್ಕಾಡಿ 23, ತೊಡಿಕಾನ, ಕೊಲ್ಲಮೊಗ್ರ ತಲಾ 14, ಅಯ್ಯನಕಟ್ಟೆ 10, ಹರಿಹರ-ಮಲ್ಲಾರ 09, ಎಣ್ಮೂರು 08, ಬಾಳಿಲ 07, ಮೆಟ್ಟಿನಡ್ಕ, ಕಲ್ಮಡ್ಕ, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು ತಲಾ ತಲಾ 04 ಉಳಿದಂತೆ ಪುತ್ತೂರು ತಾಲೂಕಿನ ಮುಂಡೂರು 20, ಬೆಳ್ತಂಗಡಿಯ ಇಳಂತಿಲ-ಕೈಲಾರು 17, ಬಂಟ್ವಾಳ ತಾಲೂಕಿನ ಮಂಚಿ 06 ಹಾಗೂ ಮಡಿಕೇರಿಯ ಎಂ ಚೆಂಬುವಿನಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
ಉಳಿದ ಕಡೆ ದಾಖಲಾದ ಮಳೆ ಇನ್ನೂ ಕಡಿಮೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…