ಬುಧವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ಕೆಲವು ಕಡೆ ಗುಡುಗು ಸಹಿತ ಚೆನ್ನಾಗಿ ಮಳೆ ಸುರಿದಿದೆ.
ಸುಳ್ಯ ನಗರದಲ್ಲಿ ಗರಿಷ್ಟ 49 ಮಿ.ಮೀ. , ದೊಡ್ಡತೋಟ 39, ಮುಳ್ಯ-ಅಜ್ಜಾವರ 38, ಚೊಕ್ಕಾಡಿ 23, ತೊಡಿಕಾನ, ಕೊಲ್ಲಮೊಗ್ರ ತಲಾ 14, ಅಯ್ಯನಕಟ್ಟೆ 10, ಹರಿಹರ-ಮಲ್ಲಾರ 09, ಎಣ್ಮೂರು 08, ಬಾಳಿಲ 07, ಮೆಟ್ಟಿನಡ್ಕ, ಕಲ್ಮಡ್ಕ, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು ತಲಾ ತಲಾ 04 ಉಳಿದಂತೆ ಪುತ್ತೂರು ತಾಲೂಕಿನ ಮುಂಡೂರು 20, ಬೆಳ್ತಂಗಡಿಯ ಇಳಂತಿಲ-ಕೈಲಾರು 17, ಬಂಟ್ವಾಳ ತಾಲೂಕಿನ ಮಂಚಿ 06 ಹಾಗೂ ಮಡಿಕೇರಿಯ ಎಂ ಚೆಂಬುವಿನಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
ಉಳಿದ ಕಡೆ ದಾಖಲಾದ ಮಳೆ ಇನ್ನೂ ಕಡಿಮೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…