ಬುಧವಾರ ಮಧ್ಯಾಹ್ನದ ಬಳಿಕ ಸುಳ್ಯ ತಾಲೂಕಿನ ಕೆಲವು ಕಡೆ ಗುಡುಗು ಸಹಿತ ಚೆನ್ನಾಗಿ ಮಳೆ ಸುರಿದಿದೆ.
ಸುಳ್ಯ ನಗರದಲ್ಲಿ ಗರಿಷ್ಟ 49 ಮಿ.ಮೀ. , ದೊಡ್ಡತೋಟ 39, ಮುಳ್ಯ-ಅಜ್ಜಾವರ 38, ಚೊಕ್ಕಾಡಿ 23, ತೊಡಿಕಾನ, ಕೊಲ್ಲಮೊಗ್ರ ತಲಾ 14, ಅಯ್ಯನಕಟ್ಟೆ 10, ಹರಿಹರ-ಮಲ್ಲಾರ 09, ಎಣ್ಮೂರು 08, ಬಾಳಿಲ 07, ಮೆಟ್ಟಿನಡ್ಕ, ಕಲ್ಮಡ್ಕ, ಬೆಳ್ತಂಗಡಿ ತಾಲೂಕಿನ ಅಡೆಂಜ-ಉರುವಾಲು ತಲಾ ತಲಾ 04 ಉಳಿದಂತೆ ಪುತ್ತೂರು ತಾಲೂಕಿನ ಮುಂಡೂರು 20, ಬೆಳ್ತಂಗಡಿಯ ಇಳಂತಿಲ-ಕೈಲಾರು 17, ಬಂಟ್ವಾಳ ತಾಲೂಕಿನ ಮಂಚಿ 06 ಹಾಗೂ ಮಡಿಕೇರಿಯ ಎಂ ಚೆಂಬುವಿನಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ.
ಉಳಿದ ಕಡೆ ದಾಖಲಾದ ಮಳೆ ಇನ್ನೂ ಕಡಿಮೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…