3.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಬೈಲುಕುಪ್ಪೆ, ಹುಣಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
ಸುಬ್ರಮಣ್ಯ, ಸುಳ್ಯ, ಕಾವು, ಈಶ್ವರಮಂಗಲ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. ಆಗುಂಬೆ ಸಾಧಾರಣ ಮಳೆಯ ಮುನ್ಸೂಚನೆ ಇದೆ.
Advertisement
ಉಳಿದ ದ.ಕ., ಮೈಸೂರು ಹಾಗೂ ಕಾಸರಗೋಡು, ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಡುಪಿ, ಉತ್ತರ ಕನ್ನಡ ಹಾಗೂ ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement