04.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಈಗಿನ ಈ ವಾತಾವರಣವು ಫೆ. 4ರ ತನಕ ಮುಂದುವರಿಲಿದ್ದು, ಆಮೇಲೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ವಾಯುಭಾರ ಕುಸಿತವು ದುರ್ಬಲಗೊಳ್ಳುತ್ತಿದೆ.
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…