02.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ನಾಳೆಯಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಮಾರ್ಚ್ 5ರಿಂದ ಮತ್ತೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. ನಾಳೆಯಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಮಾರ್ಚ್ 5ರಿಂದ ಮತ್ತೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಮಾರ್ಚ್ 3ರಿಂದ ಮಾರ್ಚ್ 8ರ ತನಕ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದಾದ್ಯಂತ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ.
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…