Weather Mirror | ರಾಜ್ಯದ ಹಲವು ಕಡೆ ಮಳೆ ಸಾಧ್ಯತೆ

November 5, 2020
10:59 AM

6.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :

ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಪೈವಳಿಕೆ, ಕನ್ಯಾನ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡಿನ ಮುಳ್ಳೇರಿಯ, ಬದಿಯಡ್ಕ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಬೈಲುಕುಪ್ಪೆ, ನಂಜನಗೂಡು, ಗುಂಡ್ಲುಪೇಟೆ, ಏ ಖ ನಗರ, ಮೈಸೂರು, ಕೊಳ್ಳೇಗಾಲ, ಚಾಮರಾಜನಗರ, ರಾಮನಗರ, ಸಕಲೇಶಪುರ, ಮೂಡಿಗೆರೆ, ಚಿಕ್ಕಮಗಳೂರು, ಹಾಸನ, ಹೊರನಾಡು, ಶೃಂಗೇರಿ, ಆಗುಂಬೆ, ಕೊಪ್ಪ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ಕೋಲಾರ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ
August 20, 2026
1:01 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror