ವೆದರ್‌ ಮಿರರ್‌ | 18.03.2023 | ಕರಾವಳಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ | ಮಾ. 25 ರ ನಂತರ ಮಳೆ ಸಾಧ್ಯತೆ

March 18, 2023
10:49 AM
Advertisement

19.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಬಿಸಿಲು ಹಾಗೂ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement
Advertisement

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ವಿಜಾಪುರ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಾರ್ಚ್ 25ರ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ : #ModiKiGuarantee ಫುಲ್‌ ಟ್ರೆಂಡ್‌ : ಡಿ.6 ರಂದು INDIA ಮೈತ್ರಿಕೂಟದ ಸಭೆಗೆ ಕಾಂಗ್ರೆಸ್ ಕರೆ
December 3, 2023
1:16 PM
by: The Rural Mirror ಸುದ್ದಿಜಾಲ
ಭೋಪಾಲ್‌ ಅನಿಲ ದುರಂತ : 39 ವರ್ಷ ಕಳೆದರು ಇನ್ನೂ ಮಾಸಿಲ್ಲ ನೆನಪು : ಚುನಾವಣಾ ಫಲಿತಾಂಶದ ಹೊತ್ತಿನಲ್ಲಿ ಸಿಎಂ ಶ್ರದ್ಧಾಂಜಲಿ ಸಲ್ಲಿಕೆ
December 3, 2023
12:36 PM
by: The Rural Mirror ಸುದ್ದಿಜಾಲ
ಅಗೋಚರ ಶಕ್ತಿ ಇದೆಯಾ..? ಅಥವಾ ಇಲ್ಲವಾ..? ಹಾಗಾದರೆ ಆ ಮಗುವನ್ನು ಕಾಪಾಡಿದ್ದು ಏನು..? ಸಮಯ ಪ್ರಜ್ಞೆಯಾ..?
December 3, 2023
12:20 PM
by: The Rural Mirror ಸುದ್ದಿಜಾಲ
ಸುನಾಮಿ ಭೀತಿಗೆ ನಲುಗಿದ್ದ ಫಿಲಿಪಿನ್ಸ್‌ನಲ್ಲಿ ಭಯೋತ್ಪಾದಕರ ದಾಳಿ : ಕ್ರೈಸ್ತರ ಸಾಮೂಹಿಕ ಪ್ರಾರ್ಥನೆ ವೇಳೆ ಘಟನೆ
December 3, 2023
12:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror