22.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡಿನ ಮುಳ್ಳೇರಿಯ ಸುತ್ತಮುತ್ತ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿ ಪ್ರಮುಖ ಪಾತ್ರ ವಹಿಸಲಿದೆ.
ಕೊಡಗು ಉತ್ತಮ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಮೈಸೂರು ಅಲ್ಲಲ್ಲಿ, ಬೆಂಗಳೂರು ಹಾಗೂ ತುಮಕೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಕಡೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪಾತ್ರ ಮಹತ್ವದ್ದು.
ಮಲೆನಾಡು, ದಕ್ಷಿಣ ಒಳನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯು ಮುಂದುವರಿಯಲಿದೆ.
ಮುಂಗಾರು ಸ್ಥಿತಿ : ಐಎಮ್ಡಿ ವರದಿಯಂತೆ ಅಂಡಮಾನ್ ಗೆ ಈಗಾಗಲೇ ಮುಂಗಾರು ತಲುಪಿದ್ದು ಜೂ. 4 ರ ಆಸುಪಾಸು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ತಿಳಿಸಿದೆ.
ಆದರೆ ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಇನ್ನೂ ಚುರುಕಾಗಬೇಕಾಗಿದೆ.ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…