ವೆದರ್ ಮಿರರ್

ವೆದರ್‌ ಮಿರರ್‌ | 12.06.2023 | ಹಲವು ಕಡೆ ಮಳೆ | ದುರ್ಬಲಗೊಂಡ ಮುಂಗಾರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

13.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣದೊಂದಿಗೆ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚಿಕ್ಕಮಗಳೂರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಹಾಗೂ ಬಿಪರ್ ಜೋಯಿ:
ಮುಂಗಾರು ದುರ್ಬಲಗೊಂಡಿದ್ದು, ಅರಬ್ಬಿ ಸಮುದ್ರದ ಚಂಡಮಾರುತವು ಪಾಕಿಸ್ತಾನ – ಭಾರತದ ಗುಜರಾತ್ ಗಡಿಭಾಗದ ಮೂಲಕ ಪ್ರವೇಶಿಸುತ್ತಿದ್ದಂತೆಯೇ ಮತ್ತಷ್ಟು ದುರ್ಬಲಗೊಳ್ಳವ ಲಕ್ಷಣಗಳಿವೆ. ಈಗಿನ ಮುನ್ಸೂಚನೆಯಂತೆ ಜೂನ್ 18 ಮತ್ತೆ ಚುರುಕಾಗುವ ಸಾಧ್ಯತೆ ಇದೆ. (ರಾಜ್ಯದ ಒಳನಾಡು ಭಾಗಗಳಲ್ಲಿ ಸಹ)
ಬಿಪರ್ ಜೊಯಿ ಚಂಡಮಾರುತವು ಜೂನ್ 15ರ ಸಂಜೆ ಪಾಕಿಸ್ತಾನ ಭಾರತ (ಗುಜರಾತ್) ಗಡಿ ಭಾಗಕ್ಕೆ ಅಪ್ಪಳಿಸುವ ಲಕ್ಷಣಗಳಿವೆ. ಪಾಕಿಸ್ತಾನದ ಹೈದರಾಬಾದ್ ಮೂಲಕ ರಾಜಸ್ತಾನಕ್ಕೆ ಪ್ರವೇಶಿಸಿ ಶಿಥಿಲಗೊಳ್ಳುವ ಸಾಧ್ಯತೆ ಇದೆ.

Advertisement

ಈಗಿನ ಮುನ್ಸೂಚನೆಯಂತೆ ಜೂನ್ 14 ರಿಂದ 17ರ ತನಕ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಸೂಕ್ತ ಸಮವಾಗಿದೆ .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

8 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

8 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

8 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

8 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

9 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

9 hours ago