21.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಅಲ್ಲಲ್ಲಿ ಮಳೆ ಹಾಗೂ ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಹಾಸನ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಬೆಂಗಳೂರು, ಕೋಲಾರ, ತುಮಕೂರು – ಚಿತ್ರದುರ್ಗ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು ಸ್ವಲ್ಪ ಚುರುಕಾದಂತೆ ಕಂಡರೂ ಇನ್ನೆರಡು ಮೂರು ದಿನಗಳಲ್ಲಿ ಕರಾವಳಿಗೆ ಮಾತ್ರ ಸೀಮಿತಗೊಳ್ಳುವ ಸಾಧ್ಯತೆ ಇದೆ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…