ವೆದರ್‌ ಮಿರರ್‌ | 16.07.2023 | ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ | ಜು.19ರಿಂದ ಮಳೆ ಜೋರಾಗುವ ಸಾಧ್ಯತೆ

July 16, 2023
1:15 PM

17.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ದಿನಕ್ಕೆ ಎರಡು ಮಳೆಯ ಮುನ್ಸೂಚನೆ ಇದೆ.

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಮೋಡದ ಜೊತೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು ಭಾಗಗಳಾದ ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು ಭಾಗಗಳಲ್ಲಿ ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

Advertisement

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಕರಾವಳಿ ಭಾಗಗಳಲ್ಲಿ ಜು.17ರಿಂದ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ. ಜು. 19ರಿಂದ ಮಳೆ ಜೋರಾಗುವ ಮುನ್ಸೂಚನೆ ಇದೆ.
ಈ ಸಮಯದಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಸಹ ಆಶಾದಾಯಕ ಬೆಳವಣಿಗೆಯಾಗಲಿದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ
May 23, 2025
10:32 PM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ
May 23, 2025
10:27 PM
by: The Rural Mirror ಸುದ್ದಿಜಾಲ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |
May 23, 2025
10:22 PM
by: The Rural Mirror ಸುದ್ದಿಜಾಲ
ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ
May 23, 2025
10:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group