Advertisement
ಸುದ್ದಿಗಳು

ವೆದರ್‌ ಮಿರರ್‌ | 8.09.2023 | ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Share

09.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಒಳನಾಡಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು ಭಾಗಗಳ ಒಂದೆರಡು ಕಡೆ ಅನಿರೀಕ್ಷಿತ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಮುಂಗಾರು ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗಿದ್ದು ಸೆ.12ರ ನಂತರ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

27 mins ago

ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ…

1 hour ago

ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ.…

2 hours ago

ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

9 hours ago

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ…

23 hours ago