Advertisement
ವೆದರ್ ಮಿರರ್

ವೆದರ್‌ ಮಿರರ್‌ | 27-09-2023 | ರಾಜ್ಯದ ಅಲ್ಲಲ್ಲಿ ಮಳೆ |ಅಕ್ಟೋಬರ್‌ ನಲ್ಲಿ ಹಿಂಗಾರು ಮಳೆಯ ಪ್ರವೇಶ |

Share
28.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ ಹಾಗೂ ಉಡುಪಿಯ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗಿನ ತಲಕಾವೇರಿ, ಚಿಕ್ಕಮಗಳೂರಿನ ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ, ಶಿವಮೊಗ್ಗದ ಶಿವಮೊಗ್ಗ, ಭದ್ರಾವತಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಅಕ್ಟೊಬರ್ ಮೊದಲ ವಾರದಲ್ಲಿ ಸಂಪೂರ್ಣ ಹಿಂದೆ ಸರಿಯುವ ಲಕ್ಷಣಗಳಿವೆ. ಅ. 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶದ ಸಾಧ್ಯತೆ ಇದೆ. ಹಿಂಗಾರು ಸಾಮಾನ್ಯವಾಗಿರುವ ವರದಿಗಳು ಬರುತ್ತಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

11 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

12 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

13 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

13 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

13 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

16 hours ago