Advertisement
ಸುದ್ದಿಗಳು

Weather Mirror |16-10-2023 | ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |ಅ. 22 ನಂತರ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣ

Share

17.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕಾರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮಂಡ್ಯ, ರಾಮನಗರ, ಉಳಿದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಕ್ಷೀಣಿಸಿದ್ದು, ಅಕ್ಟೊಬರ್ 17ರಿಂದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಅಕ್ಟೊಬರ್ 21 ಅಥವಾ 22ರ ನಂತರ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಹಿಂಗಾರು ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿಲ್ಲ.

Karnataka Weather report :After October 21 or 22, there are indications that the rains will taper off across the state.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 hour ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

6 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

6 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

6 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

18 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago