Advertisement
ವೆದರ್ ಮಿರರ್

ವೆದರ್‌ ಮಿರರ್‌ | 02.11.2023 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ನ.3 ರಿಂದ ಕರಾವಳಿ ಭಾಗದಲ್ಲಿ ಚುರುಕಾಗುವ ಮಳೆ |

Share

03.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಕಾರ್ಕಳ ಸುತ್ತಮುತ್ತ ಸಹ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ನ.3 ರಿಂದ ಮತ್ತೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಚುರುಕಾಗುವ ಸಾಧ್ಯತೆ ಇದೆ. ನ.9ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

1 hour ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

6 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago