ವೆದರ್ ಮಿರರ್

ವೆದರ್‌ ಮಿರರ್‌ | 08.11.2023 | ರಾಜ್ಯದ ಹಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ನ.10ರ ನಂತರ ಒಣಹವೆ ಮುಂದುವರಿಕೆ ಸಾಧ್ಯತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

09.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಈಗಾಗಲೇ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂಥಹ ತಿರುಗುವಿಕೆ ಉಂಟಾಗಿದ್ದು, ಇದು ಪಶ್ಚಿಮಕ್ಕೆ ಚಲಿಸುತ್ತಿದ್ದಂತಯೇ ಈಗಿನ ಹಿಂಗಾರು ಮಳೆಯ ವಾತಾವರಣವು ಕ್ಷೀಣಿಸುವ ಲಕ್ಷಣಗಳಿವೆ. ನ. 10ರ ನಂತರ ರಾಜ್ಯದಾದ್ಯಂತ ಒಣ ಹವೆ ಆವರಿಸಲಿದೆ. ಈಗಿನ ಮುನ್ಸೂಚನೆಯಂತೆ ನ. 16ರಿಂದ ದಕ್ಷಿಣ ಒಳನಾಡು. ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದರೂ, ಪರಿಸ್ಥಿತಿ ಬದಲಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

28 minutes ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

49 minutes ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

1 hour ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

10 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

10 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

11 hours ago