Advertisement
ವೆದರ್ ಮಿರರ್

ವೆದರ್‌ ಮಿರರ್‌ | 04.12.2023 | ರಾಜ್ಯದ ಹಲವೆಡೆ ಮೋಡದ ವಾತಾವರಣ

Share

06.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಆಂದ್ರಾಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಚಂಡಮಾರುತವು ಈಗಾಗಲೇ ಭೂಪ್ರವೇಶಿಸಿದ್ದು, ಇನ್ನೂ 2 ದಿನಗಳ ಕಾಲ ತನ್ನ ಪ್ರಭಾವ ಬೀರುವ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ಡಿ. 9 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

8 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

8 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

12 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

12 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

12 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

12 hours ago