ವೆದರ್‌ ಮಿರರ್‌ | 30.12.2023 | ರಾಜ್ಯದ ಹಲವೆಡೆ ಮೋಡದ ವಾತಾವರಣ| ಜ.5ರಿಂದ ಅಲ್ಲಲ್ಲಿ ಮಳೆ ಸಾಧ್ಯತೆ|

December 30, 2023
12:23 PM

31.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸಂಜೆ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಮತ್ತು ಕರಾವಳಿ ತೀರ ಭಾಗಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.

Advertisement

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Advertisement

ಈಗಿನ ಮುನ್ಸೂಚನೆಯಂತೆ ಜ. 1 ಅಥವಾ 2ರಂದು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಜ. 7ರ ಅಂದಾಜು ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ತಲುಪುವ ಸಾಧ್ಯತೆ ಇದೆ.

ಜನವರಿ 3ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ವಾಯುಭಾರ ಕುಸಿತದ ಪ್ರಭಾವ ಆರಂಭವಾಗಿ 5ರಿಂದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಲಕ್ಷಣಗಳಿವೆ. ವಾಯುಭಾರ ಕುಸಿತದ ಪಥ ಬದಲಾದಂತೆ ಪರಿಣಾಮವೂ ಬದಲಾಗಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏನಾಗುತ್ತದೆ…? | ಯಾರಿಗಾದರೂ ಮಾಹಿತಿ ಇದೆಯೇ..? |
September 25, 2024
12:41 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 25-09-2024 | ಸೆ. 28ರಿಂದ ಮಳೆ ಕಡಿಮೆ | ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆ ಮುಂದುವರಿಕೆ |
September 25, 2024
12:18 PM
by: ಸಾಯಿಶೇಖರ್ ಕರಿಕಳ
ದ.ಕ. ಜಿಲ್ಲೆಯಲ್ಲಿ ಕೃಷಿ ಸಂಸ್ಕರಣಾ ಇನ್‌ಕ್ಯುಬೇಷನ್‌ ಸೆಂಟರ್‌ ಸ್ಥಾಪಿಸಿ | ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ‌ |
September 24, 2024
9:36 PM
by: ದ ರೂರಲ್ ಮಿರರ್.ಕಾಂ
 ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ | ಕೆ.ಜಿ.ಗೆ 35 ರೂಪಾಯಿಯಂತೆ ಈರುಳ್ಳಿ ಮಾರಾಟ
September 24, 2024
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror