10.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಶ್ರೀಲಂಕಾ ಸಮೀಪ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ಕಡೆಯಿಂದ ಭೂಮಿ ಕಡೆಗೆ ಬೀಸುತ್ತಿರುವ ಗಾಳಿಯು ಕ್ಷೀಣಿಸಲಿದ್ದು, ಜ.10ರಿಂದ ರಾಜ್ಯದಾದ್ಯಂತ ಮೋಡದ ಪ್ರಮಾಣವೂ ಕಡಿಮೆಯಾಗಿ ಒಣ ಹವೆ ಆವರಿಸುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆ ಇದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…