24.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಜೊತೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದಲ್ಲಿ ಮಳೆ ಕಡಿಯಾಗಲಿದ್ದು, ಮಾ. 28ರಿಂದ ಮತ್ತೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಾ. 31 ಅಥವಾ ಎ. 1ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ.
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…
ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…