Weather Mirror | ಹವಾಮಾನ ಮುನ್ಸೂಚನೆ

November 21, 2020
12:11 PM

ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತವು ಈಗಿನ ಪ್ರಕಾರ ನ.23ರಂದು ಶ್ರೀಲಂಕಾ ಪ್ರವೇಶಿಸಲಿದೆ.

Advertisement

ನ.24 ರಂದು ತಮಿಳುನಾಡು ಪ್ರವೇಶಿಸಿ ತಮಿಳುನಾಡಿನಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.

ನ.25 ಮತ್ತು ನ. 26 ರಂದು ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿಂತಾಮಣಿ, ತುಮಕೂರು, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಚಂಡಮಾರುತವು ಮುಂದೆ ತೆಲಂಗಾಣಕ್ಕೆ ಪ್ರವೇಶಿಸುವ ಮುನ್ಸೂಚನೆ ಇದೆ.

ಚಂಡಮಾರುತವು ಕೇರಳ, ದ. ಕ. ಹಾಗೂ ಉಡುಪಿ ಕರಾವಳಿ ಭಾಗಗಳಲ್ಲಿ ಅಷ್ಟೇನು ಪ್ರಭಾವ ಇಲ್ಲದಿದ್ದರೂ ನ.25ರಿಂದ ಮೋಡದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆ ಇರಬಹುದು. ಹೆಚ್ಚಿನ ವಿವರಗಳನ್ನು ಆಯಾ ದಿನಗಳಲ್ಲಿ ನೀಡಲಾಗುವುದು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ
February 18, 2026
10:36 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 18-02-2026 | ಫೆ.20 ರಂದು ಕರ್ನಾಟಕದಲ್ಲಿ ಮಳೆ ಸಾಧ್ಯತೆ
February 17, 2026
10:29 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-02-2026 | ಫೆ.5 ರಿಂದ ಕರ್ನಾಟಕದಲ್ಲಿ ಬಿಸಿಲು ಹೆಚ್ಚಳ | ಕರಾವಳಿಯಲ್ಲಿ ತುಂತುರು ಮಳೆಯ ಸಾಧ್ಯತೆ
February 3, 2026
12:26 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror