ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತವು ಈಗಿನ ಪ್ರಕಾರ ನ.23ರಂದು ಶ್ರೀಲಂಕಾ ಪ್ರವೇಶಿಸಲಿದೆ.
ನ.24 ರಂದು ತಮಿಳುನಾಡು ಪ್ರವೇಶಿಸಿ ತಮಿಳುನಾಡಿನಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.
ನ.25 ಮತ್ತು ನ. 26 ರಂದು ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಚಿಂತಾಮಣಿ, ತುಮಕೂರು, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಚಂಡಮಾರುತವು ಮುಂದೆ ತೆಲಂಗಾಣಕ್ಕೆ ಪ್ರವೇಶಿಸುವ ಮುನ್ಸೂಚನೆ ಇದೆ.
ಚಂಡಮಾರುತವು ಕೇರಳ, ದ. ಕ. ಹಾಗೂ ಉಡುಪಿ ಕರಾವಳಿ ಭಾಗಗಳಲ್ಲಿ ಅಷ್ಟೇನು ಪ್ರಭಾವ ಇಲ್ಲದಿದ್ದರೂ ನ.25ರಿಂದ ಮೋಡದ ವಾತಾವರಣ ಅಥವಾ ಅಲ್ಲಲ್ಲಿ ತುಂತುರು ಮಳೆ ಇರಬಹುದು. ಹೆಚ್ಚಿನ ವಿವರಗಳನ್ನು ಆಯಾ ದಿನಗಳಲ್ಲಿ ನೀಡಲಾಗುವುದು.
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…