ವೆದರ್ ಮಿರರ್

ವೆದರ್‌ ಮಿರರ್‌ | 25.03.2024 | ರಾಜ್ಯದ ಹಲವೆಡೆ ಮೋಡದ ವಾತಾವರಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

26.03.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಾ. 26ರಿಂದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಸೀಮಿತ ಪ್ರದೇಶಗಳಲ್ಲಿ ಇರಬಹುದು. ದೊಡ್ಡ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಬೇಸಿಗೆ ಮಳೆಯ ಮುನ್ಸೂಚನೆ ತೀವ್ರ ವೇಗದಲ್ಲಿ ಬದಲಾಗುತ್ತಿರುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

29 minutes ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

5 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

13 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

13 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

14 hours ago