Advertisement
ವೆದರ್ ಮಿರರ್

ವೆದರ್‌ ಮಿರರ್‌ |13.04.2024 | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ

Share

14.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ, ಧರ್ಮಸ್ಥಳ, ಚಾರ್ಮಾಡಿ, ಕಾರ್ಕಳ ಸುತ್ತಮುತ್ತ ಸ್ವಲ್ಪ ಜಾಸ್ತಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ, ಸಕಲೇಶಪುರ ಸುತ್ತಮುತ್ತ ಸಾಮಾನ್ಯ, ಚಿಕ್ಕಮಗಳೂರು, ಶಿವಮೊಗ್ಗ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಅಲ್ಲಲ್ಲಿ ಉತ್ತಮ, ಬಾಗಲಕೋಟೆ, ವಿಜಾಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ,, ದಾವಣಗೆರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಕೆಲವು ಭಾಗಗಳಲ್ಲಿ ಗಾಳಿಯ ಒತ್ತಡದಿಂದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಈಗಿನಂತೆ ಎ.14 ರಿಂದ ರಾಜ್ಯದಲ್ಲಿ ಮಳೆ ಕಡಿಯಾಗಲಿದ್ದು ಎ.18ರಿಂದ ಮಲೆನಾಡು ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿ (ದಕ್ಷಿಣ ಕನ್ನಡ ಹಾಗೂ ಉಡುಪಿ) ಎ.20ರಿಂದ ಹೆಚ್ಚು ವ್ಯಾಪ್ತಿಯಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

17 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

18 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

18 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

18 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago