Weather Mirror | ಇನ್ನೊಂದು ವಾರದಲ್ಲಿ ದಕ್ಷಿಣ ಕೇರಳ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ

November 22, 2020
12:30 PM

ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.

Advertisement
Advertisement

ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.

ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.

ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

Advertisement

ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.

ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.

ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ
July 26, 2025
9:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group