Weather Mirror | ಇನ್ನೊಂದು ವಾರದಲ್ಲಿ ದಕ್ಷಿಣ ಕೇರಳ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ

November 22, 2020
12:30 PM

ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.

Advertisement
Advertisement
Advertisement

ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.

Advertisement

ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.

ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

Advertisement

ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.

Advertisement

ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.

ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ
ಹೆಚ್ಚುತ್ತಿದೆ ಜಾಗತಿಕ ತಾಪಮಾನ | ಕರಗುತ್ತಿದೆ ದೇಶದ ತಡೆಗೋಡೆ ಹಿಮಾಲಯದ ಹಿಮ ಸರೋವರಗಳು | ಭಾರತಕ್ಕೆ ಅಪಾಯ ಇದೆಯೇ…? | ಚಿತ್ರ ಸೆರೆ ಹಿಡಿದ ಇಸ್ರೋ
April 23, 2024
12:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror