ವೆದರ್ ಮಿರರ್

Weather Mirror | ಇನ್ನೊಂದು ವಾರದಲ್ಲಿ ದಕ್ಷಿಣ ಕೇರಳ ಭಾಗದಲ್ಲಿ ಭಾರೀ ಮಳೆ ಮುನ್ಸೂಚನೆ

Share

ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.

Advertisement

ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.

ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.

ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.

Advertisement

ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.

ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.

ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು

ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ

ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…

7 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.

ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್‌ ಆನ್ಸ್‌ ಶಾಲೆ ಕಡಬ | -…

7 hours ago

ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ

ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…

9 hours ago

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…

9 hours ago