ಈಗ ಶ್ರೀಲಂಕಾ ಕರಾವಳಿಗೆ ತಲುಪಿರುವ ಚಂಡಮಾರತವು ನ. 24ರಂದು ತಮಿಳುನಾಡು ಕರಾವಳಿಯ ಮೂಲಕ ಭಾರತ ಪ್ರವೇಶಿಸಲಿದೆ.
ತಮಿಳುನಾಡಿನಾದ್ಯಂತ ಭಾರಿ ಮಳೆಯೊಂದಿಗೆ ನ.24ರಂದು ಕೋಲಾರದ ಮೂಲಕ ಕರ್ನಾಟಕ ಪ್ರವೇಶಿಸಲಿದೆ. ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2 ದಿವಸಗಳ ಕಾಲ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನ. 26 ರಂದು ಆಂದ್ರಾ ತೆಲಂಗಾಣ ಪ್ರವೇಶಿಸಿ ನ. 27ರಂದು ಶಿಥಿಲಗೊಳ್ಳುವ ಮುನ್ಸೂಚನೆ ಇದೆ.
ಈ ಅನಾಹುತದಿಂದ ಚೇತರಿಸಿಕೊಳ್ಳುವ ಮೊದಲೇ ಈಗಿನ ಪ್ರಕಾರ ನ. 29ರಂದು ಇನ್ನೊಂದು ಚಂಡಮಾರುತವು ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಳ್ಳುವ ಮುನ್ಸೂಚನೆ ಇದೆ.
ಈ ಚಂಡಮಾರುತದ ಪಥವು ಈಗಿನ ಪ್ರಕಾರ ತಮಿಳುನಾಡು ಮತ್ತು ದಕ್ಷಿಣ ಕೇರಳದ ಮೂಲಕ ಅರಬ್ಬಿ ಸಮುದ್ರಕ್ಕೆ ದಾಟಲಿದೆ. ದಕ್ಷಿಣ ತಮಿಳುನಾಡು ಮತ್ತು ದಕ್ಷಿಣ ಕೇರಳ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ.
ಈ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಅಷ್ಟೇನು ಕಂಡುಬರುತ್ತಿಲ್ಲ.
ಮುಂದಿನ ಬೆಳವಣಿಗೆಗಳನ್ನು ಅಯಾ ದಿನಗಳಲ್ಲಿ ನೀಡಲಾಗುವುದು.
ನ.26 ಮತ್ತು ನ. 30ರ ಈಗಿನ ನಕ್ಷೆಯನ್ನು ಇಲ್ಲಿ ನೀಡಲಾಗಿದೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…